ಕಡೇನಂದಿಹಳ್ಳಿ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ‘ಕಾಡಾ’ ಮಾಜಿ ಅಧ್ಯಕ್ಷ ನಗರದ ಮಹದೇವಪ್ಪ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಪರಮೇಶ್ವರಪ್ಪ, ಪುರಸಭೆ ಅಧ್ಯಕ್ಷೆ ರೂಪಕಲಾ ಹೆಗಡೆ, ಸದಸ್ಯ ಚಾರಗಲ್ಲಿ ಪರಶುರಾಮ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಚಿನ್ನಪ್ಪ, ಪತ್ರಕರ್ತ ಬಿ.ಸಿ. ವೇಣುಗೋಪಾಲ್, ಉಪನ್ಯಾಸಕ ಸೋಮಶೇಖರ್ ಶಿಮೊಗ್ಗಿ, ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ರಾಮಪ್ಪ, ಉಪಾಧ್ಯಕ್ಷ ಎ.ಟಿ. ತಿಮ್ಮಪ್ಪ, ಪದಾಧಿಕಾರಿಗಳಾದ ಕಾಳೇಶಪ್ಪ, ಶ್ರೀನಿವಾಸ್, ಶಿವಕುಮಾರ್, ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.