ಭಾನುವಾರ ಯರಡೋಣ ಕ್ರಾಸ್ನಲ್ಲಿರುವ ಸಿದ್ಧರಾಮೇಶ್ವರ ಗುರುಮಠದಲ್ಲಿ ಮುರುಘರಾಜೇಂದ್ರ ಶ್ರೀ ಗುರುವಂದನಾ ಸಮಾರಂಭದ ನಿಮಿತ್ತ ಆಯೋಜಿಸಿದ್ದ ಜಂಗಮ ವಟುಗಳಿಗೆ ಅಯ್ಯಾಚಾರ (ಪಂಚಾಕ್ಷರಿ ಮಂತ್ರ) ದೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಮಕ್ಕಳು ನಿತ್ಯ ಕರ್ಮಾದಿಗಳನ್ನು ಮುಗಿಸಿ, ಸ್ನಾನ ಪೂಜೆ ನಂತರ ಪಂಚಾಕ್ಷರಿಮಂತ್ರ ಪಠಿಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ’ ಎಂದು ಹೇಳಿದರು.