ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಭಾಲ್ಕಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಸುಹಾಸಿನಿ ಸ್ವಾಮಿ, ಕಾವೇರಿ, ಬಸವಕಲ್ಯಾಣ ಎಂಜಿನಿಯರಿಂಗ್ ಕಾಲೇಜಿನ ಪೂಜಾ, ಮಲ್ಲಿಕಾರ್ಜುನ ಪಾಟೀಲ, ಸೋಹೇಬ್, ಸಂಗಮೇಶ ಅವರಿಗೆ ಬಹುಮಾನ ವಿತರಿಸಲಾಯಿತು. ಸುವರ್ಣಲತಾ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.