ಮಹಾರಾಷ್ಟ್ರದ ಕಂದಾಯ ಸಚಿವ ಹಾಗೂ ಗಡಿ ವಿವಾದ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಮಾತನಾಡಿ, ‘ಸಲಹೆ ಹಾಗೂ ಅಭಿಪ್ರಾಯಗಳನ್ನು ಪಡೆಯಲು ಸದ್ಯದಲ್ಲಿಯೇ ಎಂಇಎಸ್ ಮುಖಂಡರ ಸಭೆಯನ್ನು ಕರೆಯುತ್ತೇವೆ’ ಎಂದು ತಿಳಿಸಿದರು. ಮಹಾರಾಷ್ಟ್ರ ಸಹಕಾರ ಸಚಿವ ಸುಭಾಷ ದೇಶಮುಖ್, ಎಂಇಎಸ್ ಮುಖಂಡರಾದ ಮನೋಹರ ಕಿಣೇಕರ, ಎಂ.ಪ್ರಕಾಶ, ವಿಕಾಸ ಕಲಘಟಗಿ ಉಪಸ್ಥಿತರಿದ್ದರು.