ನಗರದಲ್ಲಿ ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲ ಹೊಣೆಗಳಿಂದ ಮುಕ್ತನಾಗಿದ್ದು, ಬಾದಾಮಿ ಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ, ಬಸವರಾಜ ಹೊರಟ್ಟಿ, ಬಂಡೆಪ್ಪ ಕಾಶೆಂಪುರ, ಅಲ್ಕೋಡ್ ಹನುಮಂತಪ್ಪ, ಎನ್.ಎಚ್.ಕೋನರಡ್ಡಿ ಹಾಗೂ ಬಿ.ಎ. ಫಾರುಖ್ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾಗುವುದಾಗಿ ತಿಳಿಸಿದರು.