ಆನಂದ್ ಪಟೇಲ್ ಮಾತನಾಡಿ, ‘ತಾಲ್ಲೂಕಿನಲ್ಲಿ ನೀರಾವರಿ ಯೋಜನೆಗೆ ರೈತರ ಜಮೀನು ವಶ ಪಡಿಸಿಕೊಳ್ಳಲಾಗಿದೆ. ಪರಿಹಾರ ನೀಡದೆ ಕಾಲುವೆ ಕಾಮಗಾರಿ ಮಾಡಲಾಗಿದೆ. ಯೋಜನೆ ಹಣದಲ್ಲಿ ಬಹುಪಾಲು ಗುತ್ತಿಗೇದಾರರಿಗೆ ಸೇರಿದೆ. ಜಮೀನು ಕಳೆದುಕೊಂಡ ರೈತರಿಗೆ ಪರಿಹಾರವೂ ಇಲ್ಲಾ, ಕಾಮಗಾರಿಯೂ ಪೂರ್ಣವಾಗಿಲ್ಲ
ಜೊತೆಗೆ ಹನಿ ನೀರು ಸಹ ರೈತರ ಜಮೀನಿಗೆ ಹರಿದಿಲ್ಲ’ ಎಂದು ಆರೋಪಿಸಿದರು.