2015–16ನೇ ಸಾಲಿನಲ್ಲಿ ರ್್ಯಾಂಕ್ ಪಡೆದವರನ್ನು ಅಭಿನಂದಿಸಲಾಯಿತು. ಆದಿಚುಂಚನಗಿರಿ ಮಠದ ಚಿಕ್ಕಮಗ ಳೂರು ಶಾಖಾಮಠದ ಗುಣನಾಥ ಸ್ವಾಮೀಜಿ, ಹಾಸನ ಶಾಖಾಮಠದ ಶಂಭುನಾಥ ಸ್ವಾಮೀಜಿ, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್.ಬೋಜೇಗೌಡ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಡಿ.ಎಲ್. ವಿಜಯಕುಮಾರ್, ಆಡಳಿತ ಮಂಡಳಿ ಸದಸ್ಯರಾದ ಐ.ಎಂ.ಸಣ್ಣತಮ್ಮೇಗೌಡ, ಎಸ್.ವಿ.ಮಂಜುನಾಥ, ಕೆ.ಮೋಹನ್, ಎಐಟಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಿ.ಕೆ.ಸುಬ್ಬರಾಯ ಇದ್ದರು.
ಪ್ರಾಧ್ಯಾಪಕ ಸಿ.ಟಿ.ಜಯದೇವ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.