ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶ್ವೇತಾ ಬಂಡಿ, ಕಲಗೋಡು ರತ್ನಾಕರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ವಾಸಪ್ಪ ಗೌಡ, ಉಪಾಧ್ಯಕ್ಷ ಸುಶೀಲ ರಘುಪತಿ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಎನ್.ಚಂದ್ರೇಶ್, ಎರಗಿ ಉಮೇಶ, ಶಕುಂತಲಾ ರಾಮಚಂದ್ರ, ಎಪಿಎಂಸಿ ಅಧ್ಯಕ್ಷ ಬಿ.ಪಿ. ರಾಮಚಂದ್ರ ಇದ್ದರು.