ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆ ಅಧಿಕಾರಿಗಳು ಭಾಗವಹಿಸಿದ್ದರು. ನಿರ್ದೇಶಕ ಶ್ರೀನಿವಾಸ್, ಹೆಚ್ಚುವರಿ ನಿರ್ದೇಶಕ ಶಿವಮೂರ್ತಪ್ಪ, ಜಿಲ್ಲಾ ಪಂಚಾಯ್ತಿ ಸಿಇಒ ಕೆ.ರಾಕೇಶ್ ಕುಮಾರ್, ವಿಸ್ತರಣಾಧಿಕಾರಿ ಡಾ.ಟಿ.ಎಚ್.ಗೌಡ, ಜಂಟಿ ಕೃಷಿ ನಿರ್ದೇಶಕ ಮಧುಸೂದನ್ ಇದ್ದರು.