ಆದರೂ ಬೆಂಗಳೂರು ಹಾಲು ಒಕ್ಕೂಟ (ಬಮುಲ್) ರಾಜ್ಯದ ಇತರೆ ಹಾಲು ಒಕ್ಕೂಟಗಳಿಗಿಂತ ರೈತರು ಸರಬರಾಜು ಮಾಡುವ ಹಾಲಿಗೆ ಹೆಚ್ಚಿನ ದರ ನೀಡುತ್ತಿದೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ನೆಲ್ಲುಕುಂಟೆ ಎಂಪಿಸಿಎಸ್ ಅಧ್ಯಕ್ಷ ಗಣೇಶಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟಿಎಪಿಎಂಸಿಎಸ್ ನಿರ್ದೇಶಕ ಕೆ.ಸಿ. ಲಕ್ಷ್ಮೀನಾರಾಯಣ್, ದೊಡ್ಡಬಳ್ಳಾಪುರ ಹಾಲು ಶೀಥಲ ಕೇಂದ್ರದ ಉಪವ್ಯವಸ್ಥಾಪಕ ಡಾ.ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.