<p><strong>ಶಿಗ್ಗಾವಿ:</strong> ಬೆಂಗಳೂರಿನಲ್ಲಿ 4ರಿಂದ 5 ಲಕ್ಷ ಜನ ರೈತರನ್ನು ಸೇರಿಸಿ ಸರ್ಕಾರದ ಮೂಗು ಹಿಡಿದು ಸಾಲ ಮನ್ನಾ ಮಾಡಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.</p>.<p>ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನಲ್ಲಿ ದಲಿತ ಕಾಲೋನಿ ಮನೆಗಳಿಗೆ ಭೇಟಿ ನೀಡಿ ಮಾತನಾಡಿದರು.</p>.<p>‘ಈ ಸರ್ಕಾರ ಹಲವು ಹಗರಣ ಮಾಡಿದೆ. ಹಿರಿಯ, ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ. ಎಲ್ಲವನ್ನೂ ಶೀಘ್ರ ಬಹಿರಂಗ ಮಾಡುತ್ತೇನೆ ಎಂದರು.</p>.<p>ಶಿಗ್ಗಾವಿ ದಲಿತ ಕಾಲೋನಿಯ ಹನುಮಂತಪ್ಪ ಅವರ ಮನೆಯಲ್ಲಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಉಪಹಾರ ಸೇವಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ಬೆಂಗಳೂರಿನಲ್ಲಿ 4ರಿಂದ 5 ಲಕ್ಷ ಜನ ರೈತರನ್ನು ಸೇರಿಸಿ ಸರ್ಕಾರದ ಮೂಗು ಹಿಡಿದು ಸಾಲ ಮನ್ನಾ ಮಾಡಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.</p>.<p>ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನಲ್ಲಿ ದಲಿತ ಕಾಲೋನಿ ಮನೆಗಳಿಗೆ ಭೇಟಿ ನೀಡಿ ಮಾತನಾಡಿದರು.</p>.<p>‘ಈ ಸರ್ಕಾರ ಹಲವು ಹಗರಣ ಮಾಡಿದೆ. ಹಿರಿಯ, ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದೆ. ಎಲ್ಲವನ್ನೂ ಶೀಘ್ರ ಬಹಿರಂಗ ಮಾಡುತ್ತೇನೆ ಎಂದರು.</p>.<p>ಶಿಗ್ಗಾವಿ ದಲಿತ ಕಾಲೋನಿಯ ಹನುಮಂತಪ್ಪ ಅವರ ಮನೆಯಲ್ಲಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಉಪಹಾರ ಸೇವಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>