ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಜುನ್ ಶೇನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಸತ್ಯನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಮಮ್ತಾಜ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ. ಜಗನ್ನಾಥ್, ವಾರ್ತಾಧಿಕಾರಿ ಚಿನ್ನಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಸಂತಾಪ ಸೂಚಿಸಿದರು. ಜಿಲ್ಲೆಯಲ್ಲಿ 2013ರ ಆಗಸ್ಟ್ 15ರಿಂದ 2015 ಜೂನ್ 22ರವರೆಗೆ ಜಿಲ್ಲಾಧಿಕಾರಿಯಾಗಿ, ಜಿ.ಪಂ. ಸಿಇಒ ಆಗಿ ತಿವಾರಿ ಕರ್ತವ್ಯ ನಿರ್ವಹಿಸಿದ್ದರು.