ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ತೆರಳಿದ ಪದಾಧಿಕಾರಿಗಳು ರೋಗಿಗಳಿಗೆ ಹಣ್ಣು ವಿತರಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೆಕೋನಿಕ ಕರ್ನೇಲಿಯೊ, ಬ್ಲಾಕ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ, ಕಾರ್ಯದರ್ಶಿಗಳಾದ ರಮಾ ದೇವಿ, ಪದ್ಮಾವತಿ ಟೀಚರ್, ಅಮ್ಮಣ್ಣಿ , ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕಿ ರೋಶನಿ ಒಲಿವೇರ, ಮೇರಿ ಡಿಸೋಜ, ಜ್ಯೋತಿ ಮೆನನ್, ಡಾ. ಸುನಿತಾ ಶೆಟ್ಟಿ, ಕುಂದಾಪುರ ಯುವ ಕಾಂಗ್ರೆಸ್ ಕಾರ್ಯದರ್ಶಿ ವೈ.ವಿ. ರಾಘವೇಂದ್ರ ಉಪಸ್ಥಿತರಿದ್ದರು.