ಪದಾಧಿಕಾರಿಗಳು: ಬಾಳಪ್ಪ ಕಡೇದ ಅವರನ್ನು ಸಂಘಟನಾ ಕಾರ್ಯದರ್ಶಿ ಯಾಗಿ, ಕಾಡಪ್ಪ ಅವರನ್ನು ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ, ಸತ್ಯಪ್ಪ ಚೌಗಲಾ ಅವರನ್ನು ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ, ಮಲ್ಲಿಕಾರ್ಜುನ ಬಾಗೇವಾಡಿ ಅವರನ್ನು ಯುವ ಮೋರ್ಚಾ ಅಧ್ಯಕ್ಷರಾಗಿ ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.
ಹಿಡಕಲ್ನ ರಜನೀಶ್ ಆಚಾರ್ಯ, ಕುರಣಿ ಸಭೆಯಲ್ಲಿ ಪಾಲ್ಗೊಂಡಿದ್ದರು.