ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸು.ತ.ರಾಮೇಗೌಡ ಮಾತನಾಡಿ, ಭೂಹಳ್ಳಿ ಪುಟ್ಟಸ್ವಾಮಿ, ಭೂಮಿಯ ಮೇಲೆ ತಾಪಮಾನ ಹೆಚ್ಚಾಗಿ ಅದು ಪ್ರಾಣಿ ಪಕ್ಷಿಗಳ ಮೇಲೆ ಪರಿಣಾಮ ಬೀರುತ್ತಿರುವ ಈ ಸಂದರ್ಭದಲ್ಲಿ ವನಗಳ ನಿರ್ಮಾಣ ಅವಶ್ಯಕ. ಅಂತಹ ಒಳ್ಳೆಯ ಕಾರ್ಯವನ್ನು ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ ಅವರು ಮಾಡಿರುವುದು ಶ್ಲಾಘನೀಯ ಕಾರ್ಯ ಎಂದರು.