ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡ್ವಾಣಿ,ಇತರರ ವಿರುದ್ಧ ಹೆಚ್ಚುವರಿ ಆರೋಪ ಸಾಧ್ಯತೆ

Last Updated 24 ಮೇ 2017, 19:51 IST
ಅಕ್ಷರ ಗಾತ್ರ

ಲಖನೌ : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಹಾಗೂ ಇತರರ ವಿರುದ್ಧ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಗುರುವಾರ ಹೆಚ್ಚುವರಿ ಆರೋಪಗಳನ್ನು ಹೊರಿಸುವ ಸಾಧ್ಯತೆಯಿದೆ.

ಆರೋಪಿಗಳ ವಿರುದ್ಧ ಹೆಚ್ಚುವರಿ ಆರೋಪ ದಾಖಲಿಸುವಂತೆ ಕೋರ್ಟ್ ನಿರ್ದೇಶಿಸಿತು ಎಂದು ಸರ್ಕಾರಿ ವಕೀಲರು ಬುಧವಾರ ತಿಳಿಸಿದ್ದಾರೆ.

ಪ್ರಕರಣದಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಷಿ ಮತ್ತು ಉಮಾ ಭಾರತಿ ಅವರ ಪಾತ್ರದ ಬಗ್ಗೆ ಮರು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಏಪ್ರಿಲ್ 19ರಂದು ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT