ಇದೇ ವೇಳೆ ಎಸ್ಸೆಸ್ಸೆಲ್ಸಿಯಲ್ಲಿ ಶೇ 99 ಅಂಕ ಪಡೆದ ಶಶಾಂಕ್ ಎಸ್.ಎಲ್. ಅವರನ್ನೂ ಗೌರವಿಸಲಾಯಿತು. ಬೊಳು ವಾರು ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ, ರಂಗನಟ ಚಿದಾನಂದ ಕಾಮತ್ ಕಾಸರಗೋಡು, ಕೆಎಸ್ಆರ್ಟಿಸಿ ತಾಂತ್ರಿಕ ಎಂಜಿನಿಯರ್ ವೇಣು ಗೋಪಾಲ್, ಸಿಬ್ಬಂದಿ ಶಾಂತಾ ರಾಮ ಶೆಟ್ಟಿ, ಪೂರ್ಣಾನಂದರ ತಂದೆ ವಿಷ್ಣು ಮೂರ್ತಿ ಉಪಾಧ್ಯಾಯ, ತಾಯಿ ಸವಿತಾ ಇದ್ದರು.
ಕೆಎಸ್ಆರ್ಟಿಸಿ ವಿಭಾಗೀಯ ಅಂಕಿ ಅಂಶ ಅಧಿಕಾರಿ ಜಯಕರ ಶೆಟ್ಟಿ ಸ್ವಾಗತಿಸಿದರು. ಸಿಬ್ಬಂದಿ ತುಕಾರಾಮ್ ವಂದಿ ಸಿದರು. ರಮೇಶ್ ಶೆಟ್ಟಿ ನಿರೂಪಿಸಿದರು.