ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಸಿ ಸರಿಯಾದ ಸಮಯಕ್ಕೆ ಫಲಿತಾಂಶ ಪ್ರಕಟಿಸಲಿದೆ: ಜಾವಡೇಕರ್‌ ಭರವಸೆ

Last Updated 25 ಮೇ 2017, 12:13 IST
ಅಕ್ಷರ ಗಾತ್ರ

ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿಬಿಎಸ್‌ಸಿ)ಯು ಸರಿಯಾದ ಸಮಯಕ್ಕೆ 10 ಹಾಗೂ 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಜಾವಡೇಕರ್‌ ಅವರು ‘ಸಿಬಿಎಸ್‌ಸಿ ಸರಿಯಾದ ಸಮಯಕ್ಕೆ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಲಿದ್ದು, ಯಾರಿಗೂ ಅನ್ಯಾಯವಾಗುವುದಿಲ್ಲ’ ಎಂದು  ಟ್ವೀಟ್‌ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT