ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರ ನಿರ್ಬಂಧ

Last Updated 25 ಮೇ 2017, 19:30 IST
ಅಕ್ಷರ ಗಾತ್ರ
ಬೆಂಗಳೂರು: ಬಸವನಗುಡಿಯ ರಾಮಕೃಷ್ಣ ಆಶ್ರಮ ವೃತ್ತದಿಂದ ಬಿ.ಎಸ್.ಎನ್‌.ಎಲ್‌ ಕಚೇರಿವರೆಗಿನ ರಸ್ತೆಯಲ್ಲಿ ಮೇ 26ರಿಂದ ಜುಲೈ 2ರವರೆಗೆ ಒಳಚರಂಡಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಈ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
 
ಹಳ್ಳಿ ತಿಂಡಿ ಜಂಕ್ಷನ್‌, ನಾರಾಯಣಸ್ವಾಮಿ ವೃತ್ತ, ಗಾಂಧಿ ಬಜಾರ್‌ ಕಡೆಯಿಂದ ಬುಲ್‌ ಟೆಂಪಲ್‌  ರಸ್ತೆ ಮೂಲಕ ಚಾಮರಾಜಪೇಟೆ 5ನೇ ಮುಖ್ಯರಸ್ತೆಗೆ ಹೋಗುವ ವಾಹನಗಳು, ರಾಮಕೃಷ್ಣ ಆಶ್ರಮ ವೃತ್ತದಲ್ಲಿ ಬಲತಿರುವು ಪಡೆದು ವಾಣಿ ವಿಲಾಸ್‌ರಸ್ತೆ, ರಂಗರಾವ್‌ ರಸ್ತೆ,  ಶಂಕರಮಠ ಜಂಕ್ಷನ್‌ ಮೂಲಕ ಸಂಚರಿಸಬಹುದು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT