ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿ.ವಿ.ಎಸ್. ಲಕ್ಷ್ಮಣ್ ಅವರು ಇರುವ ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿಯು (ಸಿಎಸಿ) ಅಭ್ಯರ್ಥಿಗಳ ಸಂದರ್ಶನ ನಡೆಸಲಿದೆ. ಸಂದರ್ಶನದ ದಿನಾಂಕ ನಿಗದಿಯಾಗಿಲ್ಲ.
ಕುಂಬ್ಳೆ ಅವರು ತಮ್ಮ ಹಾಗೂ ತಂಡದ ಆಟಗಾರರ ಸಂಭಾವನೆಯನ್ನು ಹೆಚ್ಚಳ ಮಾಡಬೇಕು ಎಂದು ಈಚೆಗೆ ಪ್ರಸ್ತಾವ ಸಲ್ಲಿಸಿದ್ದರು.