ನವದೆಹಲಿ: ಇಂಗ್ಲೆಂಡ್ನಲ್ಲಿ ಜೂನ್ 1ರಿಂದ ಪ್ರಾರಂಭವಾಗಿರುವ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರನ್ನು ಕೈಬಿಟ್ಟಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಎಂ.ಎಸ್.ದೋನಿ ಅವರಿಗಿರುವಷ್ಟು ಪ್ರಮುಖ್ಯತೆ ನನಗೇಕಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಹರ್ಭಜನ್ ಸಿಂಗ್ ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ್ದಾರೆ.