ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಮಾತ ನಾಡಿ. ಗಣಕೀಕೃತ ವೈದ್ಯಕೀಯ ದಾಖಲೆ ಗಳಿಂದ ದೀರ್ಘಕಾಲ ದಾಖಲೆಗಳ ಸಂ ರಕ್ಷಣೆ ಮಾಡಬಹುದು. ಮಾನವ ಶ್ರಮ ದ ಉಳಿತಾಯವೂ ಆಗುತ್ತದೆ ಎಂದರು. ಆಸ್ಪತ್ರೆಯ ಕಾರ್ಯನಿರ್ವಹ ಣಾಧಿಕಾರಿ ಮನ್ಮಥ್ ಕುಮಾರ್ ಸ್ವಾಗತಿಸಿದರು. ಎಸ್.ಡಿ.ಎಂ. ಮೆಡಿಕಲ್ ಟ್ರಸ್ಟಿನ ಕಾರ್ಯದರ್ಶಿ ಶಿಶುಪಾಲ ಪೂವಣಿ ಧನ್ಯವಾದವಿತ್ತರು.