ಗ್ರಾಮಸ್ಥರ ಪಡಿತರ ಕಾರ್ಡ್ಗಳ ಹಾಗೂ ಪಿಂಚಣಿ ಕುರಿತ ಸಮಸ್ಯೆಗಳ ಬಗ್ಗೆ ಅರ್ಜಿಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷೆ ನಾಗಮಣಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ.ಶ್ರೀವತ್ಸ, ಸದಸ್ಯೆ ಅನ್ನಪೂರ್ಣ ಮಲ್ಲಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಕೆ.ಅಶ್ವತ್ಥರೆಡ್ಡಿ ಮತ್ತಿತರರು ಹಾಜರಿದ್ದರು.