ಜಲಸಂಪನ್ಮೂಲ ಇಲಾಖೆ ಮುಖ್ಯ ಎಂಜಿನಿಯರ್ ಭೋಜ್ಯಾನಾಯ್ಕ, ಸಿಂಗ ಟಾಲೂರು ಏತ ನೀರಾವರಿ ಯೋಜನೆ ಎಇ ರಾಠೋಡ್, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಐಗೋಳ ಪ್ರಕಾಶ್, ಹನುಮಂತಪ್ಪ, ಮುಖಂಡ ರಾದ ಎಂ.ಪರಮೇಶ್ವರಪ್ಪ, ಅರವಳ್ಳಿ ವೀರಣ್ಣ, ವಾರದ ಗೌಸ್ ಮೊಹಿದ್ದೀನ್, ಚಂದ್ರನಾಯ್ಕ, ಅಟವಾಳಗಿ ಕೊಟ್ರೇಶ್, ಜ್ಯೋತಿ ಮಲ್ಲಣ್ಣ, ತಾ.ಪಂ ಸದಸ್ಯ ಸೋಗಿ ಹಾಲೇಶ್, ಗ್ರಾ.ಪಂ ಅಧ್ಯಕ್ಷೆ ನಾಗರತ್ನಾ, ಉಪಾಧ್ಯಕ್ಷೆ ದುಗ್ಗಮ್ಮ ಇದ್ದರು.