ಸಂತ್ರಸ್ತರಿಗೆ ತಲಾ 25 ಕೆ.ಜಿ.ಅಕ್ಕಿ, ಅಡುಗೆ ಎಣ್ಣೆ ಮತ್ತು ₹ 2 ಸಾವಿರ ನಗದು ವಿತರಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಮಲ್ಲಾ ನಾಯ್ಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಪುರಸಭೆ ಅಧ್ಯಕ್ಷ ಜೋಗಿ ಹನುಮಂತಪ್ಪ, ಉಪಾ ಧ್ಯಕ್ಷೆ ಬಲ್ಲಾಹುಣ್ಸಿ ಹುಲಿಗೆಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಬುವಲಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಾಲಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷೆ ಮಲ್ಲಿಕಾ ರ್ಜುನ ಹೂಗಾರ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಹನುಮಂತಪ್ಪ, ಮುಖಂಡ ಬಲ್ಲಾಹುಣ್ಸಿ ರಾಮಣ್ಣ, ಅರಸೀ ಕೆರೆ ಹನುಮಂತಪ್ಪ, ಮುಖಂಡರಾದ ಹಾಲ್ದಾಳ್ ವಿಜಯಕುಮಾರ್, ಅಂಕ ಸಮುದ್ರ ಕಲ್ಲೇಶ್, ಸೋಗಿ ಕೊಟ್ರೇಶ್ ಹಾಗೂ ಅವಘಡದಲ್ಲಿ ಹಾನಿಗೊಳಗಾದ ಕುಟುಂಬದ ಸದಸ್ಯರು ಇದ್ದರು.