ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದ್ದಲ್ಲಿ ಸಮಾಜದಲ್ಲಿ ಅಂಗನ ವಾಡಿ ಕಾರ್ಯಕರ್ತೆಯರಿಗೆ ಒಳ್ಳೆಯ ದಿನಗಳು ಬರಲಿವೆ ಎಂದು ಹೇಳಿದರು. ಸಂಘದ ಪದಾಧಿಕಾರಿ ದೇವಮ್ಮಾಜಿ, ಕಾರ್ಯದರ್ಶಿ ಪವಿತ್ರಾ, ವೀಣಾ ಕುಮಾರಿ, ಸುಜಾತಾ, ಸಂಘದ ಅಧ್ಯಕ್ಷೆ ನಾಗರತ್ನಾ, ಸಂಘದ ಮಾಜಿ ಅಧ್ಯಕ್ಷೆ ಅಕ್ಕಮ್ಮ, ಶಿಶು ಅಭಿವೃದ್ಧಿ ಅಧಿಕಾರಿ ದಮಯಂತಿ ಹಾಜರಿದ್ದರು.