ಅಂಜಲಿ ಕೆಲಸ ಮುಗಿಸಿ ಮನೆಗೆ ಬಂದಿದ್ದಾಳೆ. ಆಗ ದುಷ್ಕರ್ಮಿಯೊಬ್ಬ ಆಕೆಯನ್ನು ನೆಲಮಾಳಿಗೆಯಲ್ಲಿ ಕೊಲ್ಲಲು ಪ್ರಯತ್ನಿಸಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿ ಹಿಂದೆ ಓಡಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆದರೂ ಭದ್ರತಾ ಸಿಬ್ಬಂದಿ ಹಾಗೂ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಮಂದಿಗೆ ಕೊಲೆಯಾಗಿರುವ ಬಗ್ಗೆ ತಿಳಿದಿಲ್ಲ!