ರಥಕ್ಕೆ ಪ್ರತಿಷ್ಠಾಚಾರ್ಯರಾದ ಎಸ್.ಡಿ.ನಂದಕುಮಾರ್, ಮತ್ತು ಉದಯಕುಮಾರ್ ಮಂತ್ರಘೋಷ ಗಳೊಂದಿಗೆ ಪೂಜೆ ನೆರವೇರಿಸಿದರು. ಕಾರ್ಯಾಧ್ಯಕ್ಷ ಎಸ್. ಜಿತೇಂದ್ರ
ಕುಮಾರ್ ಪ್ರಾಸ್ತಾವಿಕ ನುಡಿ ಆಡಿದರು. ಜಿ.ಪಂ.ಸದಸ್ಯರಾದ ಮಮತಾ, ತಾ.ಪಂ. ಮಹಾಲಕ್ಷ್ಮಿ, ಗ್ರಾಮ ಪಂಚಾಯಿತಿಯ ಹೇಮ ಪ್ರಭಾಕರ್, ಕಾರ್ಯದರ್ಶಿ ಎಸ್.ಪಿ. ಭಾನುಕುಮಾರ, ಒಕ್ಕಲಿಗ ಸಂಘದ ನಿರ್ದೇಶಕ ಜತ್ತೇನಹಳ್ಳಿ ರಾಮ ಚಂದ್ರ. ಎಪಿಎಂಸಿ ಸದಸ್ಯ ಎಂ.ಶಂಕರ್, ಪರಮ ಕೃಷ್ಣೇಗೌಡ ಇದ್ದರು.