ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಕೆ.ಆರ್.ಮೋಹನ್ಕುಮಾರ್ ಮಾತನಾಡಿದರು. ಪಾಲಿಕೆ ಸದಸ್ಯ ಮಾ.ವಿ.ರಾಂಪ್ರಸಾದ್, ಜೆಡಿಎಸ್ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜು, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಮುಖಂಡ ಅಮರನಾಥ್, ಎಚ್.ಎನ್.ಶ್ರೀಧರ್ ಮೂರ್ತಿ, ಸುಮಂತ್ ಶಾಸ್ತ್ರಿ, ಉದ್ಯಮಿ ಅಪೂರ್ವ ಸುರೇಶ್ ಇದ್ದರು. ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಕಾರ್ಯಕ್ರಮ ನಿರೂಪಿಸಿದರು.