ಮಧ್ಯಾಹ್ನ 3.30ರ ವೇಳೆಗೆ ಹೋಟೆಲ್ನಲ್ಲಿ ಮಾಡುತ್ತಿದ್ದ ರಮೇಶ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ, ತಲೆ ಕೊಚ್ಚಿ ಹಾಕಿದ್ದಾರೆ. ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣವೇನು? ಎಂಬುದು ಪತ್ತೆಯಾಗಿಲ್ಲ ಎಂದು ಗ್ರಾಮೀಣ ಠಾಣೆಯ ಪೊಲೀಸರು ತಿಳಿಸಿದ್ದಾರೆ. ರಮೇಶ್, ಬಳ್ಳಾರಿ ನಗರಸಭೆ ಮಾಜಿ ಸದಸ್ಯ ಬಂಡಿ ವೆಂಕಟೇಶ್ ಸಹೋದರ. ಬಿಜೆಪಿ ಜಿಲ್ಲಾ ಪರಿಶಿಷ್ಟ ಪಂಗಡ ಮೋರ್ಚಾ ಘಟಕದ ಉಪಾಧ್ಯಕ್ಷರಾಗಿ ಇತ್ತೀಚೆಗೆ ನೇಮಕಗೊಂಡಿದ್ದರು.