‘ನ್ಯಾಯಾಲಯದಲ್ಲೂ ಪ್ರಶ್ನೆ ಮಾಡಲು ಅವಕಾಶವಿದೆ. ಶಾಸಕಾಂಗದ ಕೆಲಸ ಶಾಸನ ಮಾಡುವುದು. ಶಿಕ್ಷೆ ನೀಡುವುದು ಅಲ್ಲ’ ಎಂದೂ ಅವರು ಹೇಳಿದರು.
ಸದನದ ನಿರ್ಣಯವೇ ಅಂತಿಮ: ಸದನದಲ್ಲಿ ತೆಗೆದುಕೊಂಡ ನಿರ್ಣಯವೇ ಅಂತಿಮ. ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಆಗುವುದಿಲ್ಲ ಎಂದು ಸಭಾಪತಿ ಡಿ.ಎಚ್.ಶಂಕರಮೂರ್ತಿ ಮತ್ತು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.