‘ಮರ ಕಳವು ಪ್ರಕರಣದಲ್ಲಿ ಸಕಲೇಶಪುರ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ವಲಯ ಅರಣ್ಯಾಧಿಕಾರಿ ದಯಾನಂದ್, ಚಾಲಕ ಸುರೇಶ್ ಕಿರುಕುಳ ನೀಡುತ್ತಿದ್ದರು. ನನ್ನ ಸಾವಿಗೆ ಈ ಮೂವರೇ ಹೊಣೆ’ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ತಿಳಿಸಿದರು.