ಸಭೆಯಲ್ಲಿ ಸಮ್ಮೇಳನದ ವಿಶೇಷಾಧಿಕಾರಿ ಲಕ್ಷ್ಮಿನಾರಾಯಣ, ಜಿಲ್ಲಾ ಪಂಚಾಯ್ತಿ ಸಿಇಒ ಎಸ್.ಅಶ್ವತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಂಜುನಾಥ ಕುರ್ಕಿ, ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಾಮದೇವಪ್ಪ, ಪ್ರೊ.ಸಿ.ಎಚ್.ಮುರಿಗೇಂದ್ರಪ್ಪ, ಬಾ.ಮ.
ಬಸವರಾಜಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ, ವಾರ್ತಾ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.