ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಎಂ.ಕೆ.ಸೋಮಶೇಖರ್, ಎಚ್.ಪಿ.ಮಂಜುನಾಥ್, ವಾಸು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಧ್ಯಕ್ಷ ಡಿ.ಧ್ರುವ ಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ಮೈಲ್ಯಾಕ್ ಅಧ್ಯಕ್ಷ ಎಚ್.ಎ.ವೆಂಕಟೇಶ್, ಜಿಲ್ಲಾಧಿಕಾರಿ ಡಿ.ರಂದೀಪ್, ಎಸ್ಪಿ ರವಿ ಡಿ.ಚೆನ್ನಣ್ಣನವರ್, ಕಾಂಗ್ರೆಸ್ ಮುಖಂಡರಾದ ಪುಷ್ಪಾ ಅಮರನಾಥ್, ಸತ್ಯನಾರಾಯಣ, ಮಂಜುಳಾ ಮಾನಸ, ನಗರಪಾಲಿಕೆ ಸದಸ್ಯರಾದ ಜೆ.ಎಸ್.ಜಗದೀಶ್, ಸುಹೇಲ್ ಬೇಗ್ ಭಾಗವಹಿಸಿದ್ದರು.