ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ಪೌರಾಯುಕ್ತ ಡಿ. ಮಂಜುನಾಥಯ್ಯ, ಪರಿಸರ ಎಂಜಿನಿಯರ್ ರಾಘವೇಂದ್ರ, ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ನಗರಸಭೆ ಸ್ವಚ್ಛತಾ ರಾಯಭಾರಿ ಅವಿನಾಶ್ ಕಾಮತ್,ಕಾರ್ಯಕ್ರಮದ ಸಂಚಾಲಕ ಪ್ರದೀಪ್ಚಂದ್ರ ಕುತ್ಪಾಡಿ, ರವಿರಾಜ್ ಎಚ್.ಪಿ. ಇದ್ದರು.