ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲ‌ಮನ್ನಾಕ್ಕೆ ಷರತ್ತು ವಿಧಿಸಿಲ್ಲ: ಸಿ.ಎಂ.

Last Updated 25 ಜೂನ್ 2017, 9:23 IST
ಅಕ್ಷರ ಗಾತ್ರ

ಹಾಸನ: ‘ರೈತರ ಸಾಲ ಮನ್ನಾಕ್ಕೆ ಷರತ್ತು ವಿಧಿಸಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹಾಸನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಲ ಮನ್ನಾದಿಂದ ರೈತರ ಎಲ್ಲಾ ಸಮಸ್ಯೆ ಬಗೆಹರಿಯುವುದಿಲ್ಲ. ‌ಇದನ್ನು ಸದನದಲ್ಲೂ‌ ಹೇಳಿದ್ದೇನೆ’ ಎಂದರು.

‘ಅವಧಿ ಪೂರ್ವ ಚುನಾವಣೆ ಇಲ್ಲ. ಈ ವಿಷಯದ ಬಗ್ಗೆ ಬಿಜೆಪಿಯವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಮುಂದಿನ ವರ್ಷ ಮೇನಲ್ಲಿ ಚುನಾವಣೆ ನಡೆಯಲಿದೆ. ವಿಶ್ವನಾಥ್ ನಮ್ಮ ಪಕ್ಷ ಬಿಟ್ಟಿದ್ದಾರೆ. ‌ಅವರ ಬಗ್ಗೆ ಮಾತನಾಡುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT