ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಕಂಠ ಗುಂಡಪ್ಪ ನಿಧನ

Last Updated 28 ಜೂನ್ 2017, 19:53 IST
ಅಕ್ಷರ ಗಾತ್ರ

ಮೈಸೂರು: ಹಿರಿಯ ರಂಗಕರ್ಮಿ ಶ್ರೀಕಂಠ ಗುಂಡಪ್ಪ (69) ಅನಾರೋಗ್ಯ ದಿಂದ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು.ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಬ್ಯಾಂಕ್‌ ಉದ್ಯೋಗಿಯಾಗಿದ್ದ ಇವರು ರಂಗ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿ ದ್ದರು. ನಿವೃತ್ತಿ ಬಳಿಕ ರಂಗ ಭೂಮಿಯಲ್ಲಿ ಸಕ್ರಿಯರಾಗಿದ್ದರು.

ಚಾಮುಂಡಿಬೆಟ್ಟದ ತಪ್ಪಲಿನ ಹರಿಶ್ಚಂದ್ರಘಾಟ್‌ನಲ್ಲಿ ಗುರುವಾರ ಬೆಳಿಗ್ಗೆ 9.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT