<p><strong>ಮೈಸೂರು:</strong> ಹಿರಿಯ ರಂಗಕರ್ಮಿ ಶ್ರೀಕಂಠ ಗುಂಡಪ್ಪ (69) ಅನಾರೋಗ್ಯ ದಿಂದ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು.ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p>ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು ರಂಗ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿ ದ್ದರು. ನಿವೃತ್ತಿ ಬಳಿಕ ರಂಗ ಭೂಮಿಯಲ್ಲಿ ಸಕ್ರಿಯರಾಗಿದ್ದರು.</p>.<p>ಚಾಮುಂಡಿಬೆಟ್ಟದ ತಪ್ಪಲಿನ ಹರಿಶ್ಚಂದ್ರಘಾಟ್ನಲ್ಲಿ ಗುರುವಾರ ಬೆಳಿಗ್ಗೆ 9.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹಿರಿಯ ರಂಗಕರ್ಮಿ ಶ್ರೀಕಂಠ ಗುಂಡಪ್ಪ (69) ಅನಾರೋಗ್ಯ ದಿಂದ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು.ಇವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p>ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು ರಂಗ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿ ದ್ದರು. ನಿವೃತ್ತಿ ಬಳಿಕ ರಂಗ ಭೂಮಿಯಲ್ಲಿ ಸಕ್ರಿಯರಾಗಿದ್ದರು.</p>.<p>ಚಾಮುಂಡಿಬೆಟ್ಟದ ತಪ್ಪಲಿನ ಹರಿಶ್ಚಂದ್ರಘಾಟ್ನಲ್ಲಿ ಗುರುವಾರ ಬೆಳಿಗ್ಗೆ 9.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>