‘ಮೈಸೂರಿನ ಸರ್ಕಾರಿ ಕಲಾ ಮಂದಿರದಲ್ಲಿ ಜೂನ್ 25ರಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಬುದ್ಧಿಜೀವಿಗಳೆಂದು ಹೇಳಿಕೊಂಡು ತಿರುಗಾಡುವ ಭಗವಾನ್, ಮಹೇಶ್ ಚಂದ್ರಗುರು ಹಾಗೂ ಇತರರು ಗೋಮಾಂಸ ತಿಂದಿದ್ದು, ಬೇರೆಯವರಿಗೂ ಅದನ್ನು ತಿನ್ನುವಂತೆ ಪ್ರಚೋದಿಸಿದ್ದಾರೆ. ಜತೆಗೆ ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದಾರೆ’ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.