ಮೈಸೂರು: ಪಾಲಿಕೆಯ 32ನೇ ವಾರ್ಡ್ನ ಉಪಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯವಾಗಿದ್ದು, ಜುಲೈ 2ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಪ್ರಕಾಶ್, ಜೆಡಿಎಸ್ ಅಭ್ಯರ್ಥಿ ಎಸ್ಬಿಎಂ ಮಂಜು, ಬಿಜೆಪಿ ಅಭ್ಯರ್ಥಿ ಕೆ.ಮಾದೇಶ್ ತಮ್ಮ ಅದೃಷ್ಟ ಪರೀಕ್ಷಿಸಲಿದ್ದು, ಎಲ್ಲರೂ ಮನೆ ಮನೆ ಪ್ರಚಾರದ ಮೊರೆ ಹೋಗಿದ್ದಾರೆ.