ಎ.ಪಿ.ಎಂ.ಸಿ ಸದಸ್ಯ ಕೃಷ್ಣ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಭುಜಂಗ ಶೆಟ್ಟಿ, ಉಮೇಶ ಶೆಟ್ಟಿ, ಜ್ಯೋತಿ ಉದಯ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರತ್ನಾ ನಾಗರಾಜ್ ಗಾಣಿಗ, ಪಾಂಡೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋವಿಂದ ಪೂಜಾರಿ, ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ ನಾಯ್ಕ, ಬ್ರಹ್ಮಾವರ ವಲಯ ಕೃಷಿ ಸಂಶೋಧನಾ ಕೇಂದ್ರದ ಡಾ.ಎಂ.ಹನುಮಂತಪ್ಪ, ಕೃಷಿ ವಿಜ್ಞಾನ ಕೇಂದ್ರದ ಡಾ.ಧನಂಜಯ್ , ಕೋಟ ಕೃಷಿ ಕೇಂದ್ರದ ಅಧಿಕಾರಿ ಚಂದ್ರಶೇಖರ್ ಉಪಾಧ್ಯ , ಜಂಟಿ ನಿರ್ದೇಶಕ ಮೋಹನ್ರಾಜ್ ಇದ್ದರು.