ಉಡುಪಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ಹಿರಿಯ ಸಿವಿಲ್ ನ್ಯಾಯಾಧೀಶೆ ಲತಾ, ಜಿಲ್ಲಾ ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ ವಿವೇಕಾನಂದ ಎಸ್. ಪಂಡಿತ್, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಹರೀಶ್ ಗಾಂವ್ಕರ್, ನಿರ್ಮಿತಿ ಕೇಂದ್ರದ ಯೋಜನಾ ನಿದೇರ್ಶಕ ಅರುಣ್ ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕರಿ ಗ್ರೇಸಿ ಗೋನ್ಸಾಲ್ವಿಸ್, ಪ್ರಶಾಂತ ಶೆಟ್ಟಿ ಹಾವಂಜೆ ಜಿಲ್ಲಾ ಪ್ರಭಾಕರ ಮಕ್ಕಳ ರಕ್ಷಣಾಧಿಕಾ ರಾಮಚಂದ್ರ ರಾಜೇ ಅರಸ್ ಇದ್ದರು.