‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದ ಆರಂಭವಾಗಿರುವ ದಲಿತರ ಮೇಲಿನ ಹಲ್ಲೆ, ದೌರ್ಜನ್ಯಗಳು ಇನ್ನೂ ಎಗ್ಗಿಲ್ಲದೆ ನಡೆಯುತ್ತಿವೆ. ಅನ್ಯ ಧರ್ಮದ ಮಕ್ಕಳು ಪರಸ್ಪರ ಪ್ರೀತಿಸುವುದು ತಪ್ಪಾ ’ ಎಂದು ಪ್ರಶ್ನಿಸಿದ ಅವರು ಸಿಂದಗಿ ಘಟನೆಯಲ್ಲಿ ಭಾಗಿಯಾದ ಆರೋಪಿಗಳನ್ನು ಜಿಲ್ಲೆಯಿಂದ ಕೂಡಲೇ ಗಡೀಪಾರು ಮಾಡಬೇಕು ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಬೇಕು’ ಎಂದು ಒತ್ತಾಯಿಸಿದರು.