ಆದರೂ ಆದೇಶ ಪಾಲನೆಗೆ ಮೀನಮೇಷ ಎನಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ಹಾಳಾದರೆ ಸಾರಿಗೆ ಅಧಿಕಾರಿಗಳೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಯೋಗದಲ್ಲಿ ಉಡುಪಿ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿ ಲಾಡಿ ಸುರೇಶ್ ನಾಯಕ್, ಶಿವರಾಮ ಶೆಟ್ಟಿ, ವಿನಯ ಮೂರ್ತಿ, ಪ್ರವೀಣ್ ಶೆಟ್ಟಿ, ಸುರೇಶ್ ಕಲ್ಮಾಡಿ, ಇಬ್ರಾಹಿಂ ಮನ್ನಾರ್, ಹಮೀದ್, ಅಜಯ್ ರಾವ್, ಕಿರಣ್ ರಾವ್ ಉಪಸ್ಥಿತರಿದ್ದರು.