ನೆಹರು ಯುವ ಕೇಂದ್ರ ಜಿಲ್ಲಾ ಸಮನ್ವಯಾಧಿಕಾರಿ ನಾರಾಯಣಗೌಡ, ಏರ್ ಇಂಡಿಯಾ ಸ್ಯಾಟ್ಸ್ ಏರ್ ಪೋರ್ಟ್ನ ಮಾನವ ಸಂಪನ್ಮೂಲ ವಿಭಾಗದ ಸಹ ಉಪಾಧ್ಯಕ್ಷೆ ರೀನಾ ಉತ್ತಪ್ಪ, ಭದ್ರತಾ ವಿಭಾಗದ ಸಹ ಉಪಾಧ್ಯಕ್ಷ ಸುರೇಶ್ ಕುಮಾರ್, ಗ್ರಾಹಕರ ಸೇವೆ ವಿಭಾಗದ ಸಹ ಉಪಾಧ್ಯಕ್ಷ ಸತೀಶ್ ಬಾಬು, ಪುರಸಭೆ ಸದಸ್ಯ ರವೀಂದ್ರ, ಮಾನವ ಹಕ್ಕುಗಳ ರಕ್ಷಣಾ ಸಂಘ ಸಂಸ್ಥಾಪಕ ಅಧ್ಯಕ್ಷ ವಕೀಲ ವಿಶ್ವನಾಥ್ ಉಪಸ್ಥಿತರಿದ್ದರು.