‘ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳ ಪರಿಹಾರದ ಮೊತ್ತವನ್ನು ₹5 ಲಕ್ಷಕ್ಕೆ ಹಾಗೂ ಅವರ ಪತ್ನಿಗೆ ಮಾಸಿಕ ವೇತನ ವನ್ನು ₹2,000 ಗೆ ರಾಜ್ಯ ಸರ್ಕಾರ ಹೆಚ್ಚಿಸಿದ್ದು, ರೈತರ ಸಂಕಷ್ಟವನ್ನು ಸ್ವಲ್ಪಮಟ್ಟಿಗಾದರೂ ಕಡಿಮೆಗೊಳಿಸಲು ಸಹಕಾರ ಸಂಘಗಳಲ್ಲಿನ ₹50,000 ವರೆಗಿನ ಸಾಲ ಮನ್ನಾ ಮಾಡಿದೆ’ ಎಂದು ತಿಳಿಸಿದರು. ಕೃಷಿ ಅಧಿಕಾರಿ ಚಿತ್ರಸೇನ, ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ನಟ ರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಕಮ್ಮ ಇದ್ದರು.