ಪುರಸಭೆ ಅಧ್ಯಕ್ಷ ರವೀಂದ್ರರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ರೇಣುಕಾ ಚಂದಾಪೂರ, ಮಾಜಿ ಉಪಾಧ್ಯಕ್ಷರಾದ ಪ್ರಕಾಶ ನಿರೇಟಿ, ವಿಜಯಲಕ್ಷ್ಮೀ ಕೋಟಕೊಂಡಿ, ಮುಖ್ಯಾಧಿಕಾರಿ ರವೀಂದ್ರ ಲಂಬು, ತಾಲ್ಲೂಕು ಪಂಚಾಯಿತಿ ಸದಸ್ಯ ತಿಪ್ಪಣ್ಣ ಗುಟ್ಟಲ್, ಎಪಿಎಂಸಿ ಸದಸ್ಯ ಅನಂತಪ್ಪ ಬೋಯಿನ್, ಅನ್ನಭಾಗ್ಯ ಸಮಿತಿ ನಿರ್ದೇಶಕ ಬಸಣ್ಣ ದೇವರಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ, ಉದ್ಯಮಿ ನರೇಂದ್ರ ರಾಠೋಡ್, ಪುರಸಭೆ ಸದಸ್ಯರು, ಸಿಬ್ಬಂದಿ ಇದ್ದರು.