₹4.89 ಕೋಟಿಗಳ ನಗರಸಭೆ ಆಡಳಿತ ಕಚೇರಿಗೆ ಶಂಕುಸ್ಥಾಪನೆ, ಅಂಬೇಡ್ಕರ್ ಭವನ ಉದ್ಘಾಟನೆ, ಬಿಇಓ ಕಚೇರಿ ಉದ್ಘಾಟನೆ, ಪ್ರೌಢ ಶಾಲಾ ಕಟ್ಟಡಗಳ ಉದ್ಘಾಟನೆ ನಡೆಯಲಿವೆ. ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ಸಮಾರಂಭ ನಡೆಯಲಿದೆ. ಕಾಂಗ್ರೆಸ್ ತಾಲ್ಲೂಕು ಬ್ಲಾಕ್ ಅಧ್ಯಕ್ಷ ಎಂ.ಬೈರೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ನಗರ ಬ್ಲಾಕ್ ಅಧ್ಯಕ್ಷ ಕೆ.ಜಿ.ಅಶೋಕ್ ಗುರುರಾಜಪ್ಪ, ಎಪಿಎಂಸಿ ಉಪಾಧ್ಯಕ್ಷ ಮಂಜುನಾಥ್, ವಿ.ಆರ್.ಗೌಡ ಇದ್ದರು.