ಎಚ್. ವಿಶ್ವನಾಥ್ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಗ್ಗೆ ಮಾತನಾಡಿದ ಅವರು ‘ವಿಶ್ವನಾಥ್ ಅವರು ಅತಿ ಬುದ್ಧಿವಂತ ರಾಜಕಾರಣಿಯಾಗಿದ್ದು, ಬದುಕಿನ ರಾಜಕೀಯದ ಕೊನೆಯ ಸಮಯದಲ್ಲಿ ಮುಗ್ಗರಿಸಿರುವುದು ಬೇಸರದ ಸಂಗತಿ’ ಎಂದು ತಿಳಿಸಿದರು. ಬಿಡದಿ ಪುರಸಭೆ ಅಧ್ಯಕ್ಷೆ ವೆಂಕಟೇಶಮ್ಮರಾಮಕೃಷ್ಣಯ್ಯ, ಉಪಾಧ್ಯಕ್ಷೆ ವೈಶಾಲಿ, ಮುಖಂಡ ಕೆ.ರಾಜು ಇದ್ದರು.