ಮಂದಿರದ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಹಾಗೂ ಸ್ವಯಂಸೇವಕರು ಭದ್ರತಾ ಸೇವೆಯಲ್ಲಿ ನಿರತರಾಗಿದ್ದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ. ಗೋವಿಂದಗೌಡ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರಮೇಶ್, ರುದ್ರಸ್ವಾಮಿ, ಬಾಬು, ರವಿಶಂಕರ ಗುಪ್ತಾ ಸಂತರ್ಪಣೆ ಹಾಗೂ ಪೂಜಾ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.